September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ನೇತೃತ್ವದಲ್ಲಿ ಹಾಗೂ ಶ್ರೀಗುರು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಇತ್ತೀಚೆಗೆ ಬಳಂಜದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರು ರಂಜಿತ್ ಎಚ್ ಡಿ, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಜೆಸಿ ಸದಸ್ಯರಗಳಾದ ರತ್ನಕರ, ಸರಿತಾ ಪ್ರವೀಣ್, ರಕ್ಷಿತ್, ದೀಪಕ್ ಎಚ್ ಡಿ, ಶ್ರೀ ಗುರು ಸ್ವಸಹಾಯ ಸಂಘದ ಅಧ್ಯಕ್ಷರಾದ ಧರಣಪ್ಪ ಗುಂಡಿದಡ್ಡ, ಪ್ರಮುಖರಾದ ದೇಜಪ್ಪ ಪೂಜಾರಿ, ಪ್ರವೀಣ್ ಕುಮಾರ್ ಎಚ್ ಎಸ್, ಕೇಶವ ಪೂಜಾರಿ, ಹರೀಶ್, ಕರಿಯ ಪೂಜಾರಿ, ಅಚ್ಚುತ ಪಾಡಿ, ನಾರಾಯಣ ಮಜ್ಜೆನಿ, ಸಂಜೀವ ಕಿನ್ಯರದಡ್ಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya
error: Content is protected !!