24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸುವರ್ಣ ಸಂಭ್ರಮವು ಶ್ರೀ ಕೃಷ್ಣಾನುಗ್ರಹ ಸಭಾಭವನ ರಥಬೀದಿ ಉಜಿರೆಯಲ್ಲಿ ಜೂ.23ರಂದು ನಡೆಯಲಿದೆ.


ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಉಮೇಶ್ ಶೆಟ್ಟಿ ವಹಿಸಲಿದ್ದಾರೆ. ಗಣ್ಯಾ ಅತಿಥಿಗಳಾಗಿ ದ.ಕ. ಜಿಲ್ಲಾ ಲೋಕಸಭಾ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ, ಲಯನ್ಸ್ ಜಿಲ್ಲೆ ರಾಜ್ಯಪಾಲ ಲ. ಡಾ. ಮೇಲ್ವಿನ್ ಡಿಸೋಜಾ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಪ್ರತಾಪ್‌ಸಿಂಹ ನಾಯಕ್, ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಲಯನ್ಸ್ ಪ್ರಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮೂಡಬಿದ್ರೆ, ವಿಶೇಷ ಅತಿಥಿಗಳಾಗಿ ಜೋಗಿ ಖ್ಯಾತಿಯ ಚಲನಚಿತ್ರ ನಟ ಪಟ್ರೆ ನಾಗರಾಜ್ ಬೆಂಗಳೂರು ಭಾಗವಹಿಸಲಿದ್ದಾರೆ.


ಸಂಜೆ ಭವ್ಯ ಮೆರವಣಿಗೆ, ಚಿಣ್ಣರ ಚಿಲಿಪಿಲಿ, ಹಾಡಿನ ಝೇಂಕಾರ, ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ. ತುಳು ಹಾಸ್ಯಮಯ ನಾಟಕ “ಪುದರ್ ದಿದಾಂಡ್” ಮುಂತಾದ ಕಾರ್ಯಕ್ರಮ ನಡೆಯಲಿದೆ.

Related posts

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya
error: Content is protected !!