ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸುವರ್ಣ ಸಂಭ್ರಮವು ಶ್ರೀ ಕೃಷ್ಣಾನುಗ್ರಹ ಸಭಾಭವನ ರಥಬೀದಿ ಉಜಿರೆಯಲ್ಲಿ ಜೂ.23ರಂದು ನಡೆಯಲಿದೆ.


ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಉಮೇಶ್ ಶೆಟ್ಟಿ ವಹಿಸಲಿದ್ದಾರೆ. ಗಣ್ಯಾ ಅತಿಥಿಗಳಾಗಿ ದ.ಕ. ಜಿಲ್ಲಾ ಲೋಕಸಭಾ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ, ಲಯನ್ಸ್ ಜಿಲ್ಲೆ ರಾಜ್ಯಪಾಲ ಲ. ಡಾ. ಮೇಲ್ವಿನ್ ಡಿಸೋಜಾ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಪ್ರತಾಪ್‌ಸಿಂಹ ನಾಯಕ್, ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಲಯನ್ಸ್ ಪ್ರಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮೂಡಬಿದ್ರೆ, ವಿಶೇಷ ಅತಿಥಿಗಳಾಗಿ ಜೋಗಿ ಖ್ಯಾತಿಯ ಚಲನಚಿತ್ರ ನಟ ಪಟ್ರೆ ನಾಗರಾಜ್ ಬೆಂಗಳೂರು ಭಾಗವಹಿಸಲಿದ್ದಾರೆ.


ಸಂಜೆ ಭವ್ಯ ಮೆರವಣಿಗೆ, ಚಿಣ್ಣರ ಚಿಲಿಪಿಲಿ, ಹಾಡಿನ ಝೇಂಕಾರ, ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ. ತುಳು ಹಾಸ್ಯಮಯ ನಾಟಕ “ಪುದರ್ ದಿದಾಂಡ್” ಮುಂತಾದ ಕಾರ್ಯಕ್ರಮ ನಡೆಯಲಿದೆ.

Related posts

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya
error: Content is protected !!