30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

ಉಜಿರೆ : 10 ನೇ ವರ್ಷದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಜೂ. 21 ರಂದು ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ( ಎಂಡೋಸಲ್ಫಾನ್ ಮಕ್ಕಳ ಪೀಡಿತರಿಗಾಗಿ ) ಕೇಂದ್ರ ವಿಶೇಷ ಚೇತನ ಮಕ್ಕಳೊಂದಿಗೆ ಬಹಳ ವಿಶೇಷವಾಗಿ ಯೋಗ ದಿನಾಚರಣೆ ಆಚರಿಸಲಾಯಿತು.

ಶಾಲೆಯ ಮಕ್ಕಳಿಗೆ ಮಧ್ಯಾಹ್ನ ದ ಊಟದ ವ್ಯವಸ್ಥೆ ಯನ್ನು ಮಹಿಳಾ ಮೋರ್ಚಾದ ವತಿಯಿಂದ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನಕಾರ್ಯದರ್ಶಿ ಗಳಾದ ಪೂರ್ಣಿಮಾ ಜಯಂತ್ ಮುಂಡಾಜೆ ಹಾಗೂ ತುಳಸಿ ಉಮೇಶ್, ಕಾರ್ಯದರ್ಶಿ ಶಶಿಕಲಾ ಸಾಯಿಕೃಪಾ ,ಕೋಶಾಧಿಕಾರಿ ಸಂಗೀತ ಶೆಟ್ಟಿ ಮಡoತ್ಯಾರು ,ಸದಸ್ಯರುಗಳು ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ ಹಾಗೂ ಮಂಡಲ ಮಹಿಳಾ ಮೋರ್ಚಾ ಸದಸ್ಯರು, ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya
error: Content is protected !!