23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

ಮಡಂತ್ಯಾರು: ಪಾರೆಂಕಿ ಗ್ರಾಮದ ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ (72ವ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು.

ಇವರು ಪಾರೆಂಕಿ 2ನೇ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ನಾಟಕ ಕಲಾವಿದರಾಗಿ, ಕಬಡ್ಡಿ ಆಟಗಾರರಾಗಿ, ಸಾಮಾಜಿಕ ಸೇವಾ ಕತ೯ರಾಗಿಯೂ ಕಾಯ೯ನಿವ೯ಹಿಸಿದ್ದರು..

ಮೃತರು ಪತ್ನಿ ವಸಂತಿ ಜಿ.ಆಚಾರ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya
error: Content is protected !!