July 23, 2026
ಗ್ರಾಮಾಂತರ ಸುದ್ದಿ

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

ಬೆಳ್ತಂಗಡಿ: ರಕ್ಷಿತ್ ಶಿವರಾಂ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರು ಮಂಜೂರುಗೊಳಿಸಿದ ರೂ.2 ಲಕ್ಷ ಅನುದಾನದಲ್ಲಿ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಹಲವು ವರ್ಷಗಳ ಬೇಡಿಕೆಯಾದ ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ.

ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ, ಅಭಿವೃದ್ದಿ ಸಮಿತಿ ಕೊನೆಗೆ ಕಳೆದ ವರ್ಷ ಶಾಲಾ ವಾರ್ಷಿಕ ದಿನದಂದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಕ್ಷಿತ್ ಶಿವರಾಂರವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಮಿತಿ ಹಾಗೂ ಊರವರು ಸೇರಿಕೊಂಡು ತಮ್ಮ ಶಾಲಾ ಮಕ್ಕಳಿಗೆ ಶೌಚಾಲಯ ಇಲ್ಲದೆ ಎದುರಿಸುತ್ತಿರುವ ಸಮಸ್ಯೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದರು.
ಕೂಡಲೇ ರಕ್ಷಿತ್ ಶಿವರಾಂ ಅವರು ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ಅವರ ಗಮನಕ್ಕೆ ತಂದಾಗ, ಇದಕ್ಕೆ ಸ್ಪಂದಿಸಿ, ತಮ್ಮ ವಿಧಾನ ಪರಿಷತ್ ನಿಧಿಯಿಂದ ಸುಮಾರು ರೂ. 2ಲಕ್ಷ ಅನುದಾನ ಮಂಜೂರುಗೊಳಿಸಿದ್ದು, ಈಗಾಗಲೇ ಕಟ್ಟಡ ಸಂಪೂರ್ಣಗೊಂಡು ಶಾಲೆಯ ಬೇಡಿಕೆ ಈಡೇರಿದೆ. ಶಾಲೆಯ ಬೇಡಿಕೆ ಈಡೇರಿಸಿದ ರಕ್ಷಿತ್ ಶಿವರಾಂ ಅವರಿಗೆ ಊರವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya
error: Content is protected !!