July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

This image has an empty alt attribute; its file name is sulkeri2-1.jpg

ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಮಾನಿ, ಬೆಳ್ತಂಗಡಿ ಮಹಾವೀರ ಬ್ಯಾಟರಿ ಸರ್ವಿಸ್ ನ ಮಾಲಕ ವಸಂತ್ ಕುಮಾರ್, ಶಿರ್ಲಾಲು ಬ್ರಹ್ಮ ಬೈದೆರ್ಕಳ ಗರಡಿಯಾ ಆಡಳಿತ ಮಂಡಳಿಯ ಗೌರವ ಅಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಸದಾಶಿವ ಊರ ಉಪಸ್ಥಿತರಿದ್ದರು.

ಗಣ್ಯ ಅತಿಥಿಗಳನ್ನು ಸಂಸ್ಥೆಯ ಮಾಲಕರಾದ ಯತೀಶ್ ಪೂಜಾರಿ ಸ್ವಾಗತಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಶ್ರೀಮತಿ ಯಶೋಧ ನಾರಾಯಣ ಪೂಜಾರಿ ಮತ್ತು ಶ್ರೀಮತಿ ನಮಿತಾ ರಕ್ಷಿತ್ ಪೂಜಾರಿ ಸಹಕಾರ ನೀಡಿದರು. ಹರೀಶ್ ಕಲ್ಲಾಜೆ ಧನ್ಯವಾದವಿತ್ತರು.

ಸಂಸ್ಥೆಯಲ್ಲಿ ಇನ್ವರ್ಟರ್, ಸೋಲಾರ್, ವಾಟರ್ ಹಿಟರ್, ಸಿಸಿಟಿವಿ, ವಾಹನ ಬ್ಯಾಟರಿ ಲಭ್ಯ ಇದೆ.

Related posts

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!