September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

This image has an empty alt attribute; its file name is sulkeri2-1.jpg

ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಮಾನಿ, ಬೆಳ್ತಂಗಡಿ ಮಹಾವೀರ ಬ್ಯಾಟರಿ ಸರ್ವಿಸ್ ನ ಮಾಲಕ ವಸಂತ್ ಕುಮಾರ್, ಶಿರ್ಲಾಲು ಬ್ರಹ್ಮ ಬೈದೆರ್ಕಳ ಗರಡಿಯಾ ಆಡಳಿತ ಮಂಡಳಿಯ ಗೌರವ ಅಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಸದಾಶಿವ ಊರ ಉಪಸ್ಥಿತರಿದ್ದರು.

ಗಣ್ಯ ಅತಿಥಿಗಳನ್ನು ಸಂಸ್ಥೆಯ ಮಾಲಕರಾದ ಯತೀಶ್ ಪೂಜಾರಿ ಸ್ವಾಗತಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಶ್ರೀಮತಿ ಯಶೋಧ ನಾರಾಯಣ ಪೂಜಾರಿ ಮತ್ತು ಶ್ರೀಮತಿ ನಮಿತಾ ರಕ್ಷಿತ್ ಪೂಜಾರಿ ಸಹಕಾರ ನೀಡಿದರು. ಹರೀಶ್ ಕಲ್ಲಾಜೆ ಧನ್ಯವಾದವಿತ್ತರು.

ಸಂಸ್ಥೆಯಲ್ಲಿ ಇನ್ವರ್ಟರ್, ಸೋಲಾರ್, ವಾಟರ್ ಹಿಟರ್, ಸಿಸಿಟಿವಿ, ವಾಹನ ಬ್ಯಾಟರಿ ಲಭ್ಯ ಇದೆ.

Related posts

31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya
error: Content is protected !!