April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

ಕಳೆಂಜ: ಕ್ರಿಶ್ಚಿಯನ್ ಬ್ರದರ್‍ಸ್ ಕಳೆಂಜ ಇವರ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚುವುದು, ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಶ್ರಮದಾನ ಕಾರ್ಯವು ಜೂ.22ರಂದು ನಡೆಯಿತು.

ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್‍ಸ್ ನ ಅಧ್ಯಕ್ಷರು, ಸದಸ್ಯರು ಶ್ರಮದಾನದಲ್ಲಿ ಭಾಗಿಯಾದರು..

Related posts

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya
error: Content is protected !!