22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

ಕಳೆಂಜ: ಕ್ರಿಶ್ಚಿಯನ್ ಬ್ರದರ್‍ಸ್ ಕಳೆಂಜ ಇವರ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚುವುದು, ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಶ್ರಮದಾನ ಕಾರ್ಯವು ಜೂ.22ರಂದು ನಡೆಯಿತು.

ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್‍ಸ್ ನ ಅಧ್ಯಕ್ಷರು, ಸದಸ್ಯರು ಶ್ರಮದಾನದಲ್ಲಿ ಭಾಗಿಯಾದರು..

Related posts

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya
error: Content is protected !!