23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

ಕಳೆಂಜ: ಕ್ರಿಶ್ಚಿಯನ್ ಬ್ರದರ್‍ಸ್ ಕಳೆಂಜ ಇವರ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚುವುದು, ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಶ್ರಮದಾನ ಕಾರ್ಯವು ಜೂ.22ರಂದು ನಡೆಯಿತು.

ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್‍ಸ್ ನ ಅಧ್ಯಕ್ಷರು, ಸದಸ್ಯರು ಶ್ರಮದಾನದಲ್ಲಿ ಭಾಗಿಯಾದರು..

Related posts

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya
error: Content is protected !!