24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya
error: Content is protected !!