23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

Suddi Udaya
error: Content is protected !!