22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya
error: Content is protected !!