23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಕೇಂದ್ರ ಕಛೇರಿ, ಬೆಳ್ತಂಗಡಿ ಇದರ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ಜು. 13 ರ ಶನಿವಾರದಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ಜೂ. 22ರಂದು ಶ್ರೀ ಗುರುದೇವ ವಿವಿಧೋದ್ದೇಶದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಎನ್‌. ಪದ್ಮನಾಭ ಮಾಣಿಂಜ , ಉಪಾಧ್ಯಕ್ಷರಾದ ಭಗೀರಥ, ಜಿ , ವಿಶೇಷಾಧಿಧಿಕಾರಿಯಾದ ಯಂ. ಮೋನಪ್ಪ ಪೂಜಾರಿ ಕಂಡೆತ್ಯಾರು , ಮುಖ್ಯ ಕಾರ್ಯನಿರ್ವಾಯಣಾಧಿಕಾರಿಯಾದ ಅಶ್ವತ್ಥ ಕುಮಾರ್ , ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀಮತಿ ಸುಜಿತಾ ವಿ. ಬಂಗೇರ, ಸಂಜೀವ ಪೂಜಾರಿ, ಶ್ರೀಮತಿ ತನುಜಾ ಶೇಖರ್, ಕೆ.ಪಿ. ದಿವಾಕರ, ಜಗದೀಶ್ಚಂದ್ರ ಡಿ.ಕೆ, ಚಂದ್ರಶೇಖರ್, ಜಯವಿಕ್ರಮ. ಪಿ, ಧರಣೇಂದ್ರ ಕುಮಾರ್, ಆನಂದ ಪೂಜಾರಿ ಸರ್ವೆದೋಳ, ಡಾ| ರಾಜಾರಾಮ್ ಕೆ.ಬಿ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya
error: Content is protected !!