23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ನೇತೃತ್ವದಲ್ಲಿ ಹಾಗೂ ಶ್ರೀಗುರು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಇತ್ತೀಚೆಗೆ ಬಳಂಜದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರು ರಂಜಿತ್ ಎಚ್ ಡಿ, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಜೆಸಿ ಸದಸ್ಯರಗಳಾದ ರತ್ನಕರ, ಸರಿತಾ ಪ್ರವೀಣ್, ರಕ್ಷಿತ್, ದೀಪಕ್ ಎಚ್ ಡಿ, ಶ್ರೀ ಗುರು ಸ್ವಸಹಾಯ ಸಂಘದ ಅಧ್ಯಕ್ಷರಾದ ಧರಣಪ್ಪ ಗುಂಡಿದಡ್ಡ, ಪ್ರಮುಖರಾದ ದೇಜಪ್ಪ ಪೂಜಾರಿ, ಪ್ರವೀಣ್ ಕುಮಾರ್ ಎಚ್ ಎಸ್, ಕೇಶವ ಪೂಜಾರಿ, ಹರೀಶ್, ಕರಿಯ ಪೂಜಾರಿ, ಅಚ್ಚುತ ಪಾಡಿ, ನಾರಾಯಣ ಮಜ್ಜೆನಿ, ಸಂಜೀವ ಕಿನ್ಯರದಡ್ಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya
error: Content is protected !!