22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ನೇತೃತ್ವದಲ್ಲಿ ಹಾಗೂ ಶ್ರೀಗುರು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಇತ್ತೀಚೆಗೆ ಬಳಂಜದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರು ರಂಜಿತ್ ಎಚ್ ಡಿ, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಜೆಸಿ ಸದಸ್ಯರಗಳಾದ ರತ್ನಕರ, ಸರಿತಾ ಪ್ರವೀಣ್, ರಕ್ಷಿತ್, ದೀಪಕ್ ಎಚ್ ಡಿ, ಶ್ರೀ ಗುರು ಸ್ವಸಹಾಯ ಸಂಘದ ಅಧ್ಯಕ್ಷರಾದ ಧರಣಪ್ಪ ಗುಂಡಿದಡ್ಡ, ಪ್ರಮುಖರಾದ ದೇಜಪ್ಪ ಪೂಜಾರಿ, ಪ್ರವೀಣ್ ಕುಮಾರ್ ಎಚ್ ಎಸ್, ಕೇಶವ ಪೂಜಾರಿ, ಹರೀಶ್, ಕರಿಯ ಪೂಜಾರಿ, ಅಚ್ಚುತ ಪಾಡಿ, ನಾರಾಯಣ ಮಜ್ಜೆನಿ, ಸಂಜೀವ ಕಿನ್ಯರದಡ್ಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ರೋಟರಿ ಕ್ಲಬ್ ವತಿಯಿಂದ ಬುಹುಮುಖಿ ಸಮಾಜ ಸೇವೆ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya
error: Content is protected !!