23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

ಬಳಂಜ: ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ (70ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಜೂ.22) ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿ ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಕಸ್ತೂರಿ ಬಿ ಶೆಟ್ಟಿ, ಒರ್ವೆ ಪುತ್ರಿ ಚೈತ್ರಾರಶ್ಮಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!