April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸುವರ್ಣ ಸಂಭ್ರಮವು ಶ್ರೀ ಕೃಷ್ಣಾನುಗ್ರಹ ಸಭಾಭವನ ರಥಬೀದಿ ಉಜಿರೆಯಲ್ಲಿ ಜೂ.23ರಂದು ನಡೆಯಲಿದೆ.


ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಉಮೇಶ್ ಶೆಟ್ಟಿ ವಹಿಸಲಿದ್ದಾರೆ. ಗಣ್ಯಾ ಅತಿಥಿಗಳಾಗಿ ದ.ಕ. ಜಿಲ್ಲಾ ಲೋಕಸಭಾ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ, ಲಯನ್ಸ್ ಜಿಲ್ಲೆ ರಾಜ್ಯಪಾಲ ಲ. ಡಾ. ಮೇಲ್ವಿನ್ ಡಿಸೋಜಾ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಪ್ರತಾಪ್‌ಸಿಂಹ ನಾಯಕ್, ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಲಯನ್ಸ್ ಪ್ರಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮೂಡಬಿದ್ರೆ, ವಿಶೇಷ ಅತಿಥಿಗಳಾಗಿ ಜೋಗಿ ಖ್ಯಾತಿಯ ಚಲನಚಿತ್ರ ನಟ ಪಟ್ರೆ ನಾಗರಾಜ್ ಬೆಂಗಳೂರು ಭಾಗವಹಿಸಲಿದ್ದಾರೆ.


ಸಂಜೆ ಭವ್ಯ ಮೆರವಣಿಗೆ, ಚಿಣ್ಣರ ಚಿಲಿಪಿಲಿ, ಹಾಡಿನ ಝೇಂಕಾರ, ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ. ತುಳು ಹಾಸ್ಯಮಯ ನಾಟಕ “ಪುದರ್ ದಿದಾಂಡ್” ಮುಂತಾದ ಕಾರ್ಯಕ್ರಮ ನಡೆಯಲಿದೆ.

Related posts

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!