July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸುವರ್ಣ ಸಂಭ್ರಮವು ಶ್ರೀ ಕೃಷ್ಣಾನುಗ್ರಹ ಸಭಾಭವನ ರಥಬೀದಿ ಉಜಿರೆಯಲ್ಲಿ ಜೂ.23ರಂದು ನಡೆಯಲಿದೆ.


ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಉಮೇಶ್ ಶೆಟ್ಟಿ ವಹಿಸಲಿದ್ದಾರೆ. ಗಣ್ಯಾ ಅತಿಥಿಗಳಾಗಿ ದ.ಕ. ಜಿಲ್ಲಾ ಲೋಕಸಭಾ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ, ಲಯನ್ಸ್ ಜಿಲ್ಲೆ ರಾಜ್ಯಪಾಲ ಲ. ಡಾ. ಮೇಲ್ವಿನ್ ಡಿಸೋಜಾ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಪ್ರತಾಪ್‌ಸಿಂಹ ನಾಯಕ್, ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಲಯನ್ಸ್ ಪ್ರಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮೂಡಬಿದ್ರೆ, ವಿಶೇಷ ಅತಿಥಿಗಳಾಗಿ ಜೋಗಿ ಖ್ಯಾತಿಯ ಚಲನಚಿತ್ರ ನಟ ಪಟ್ರೆ ನಾಗರಾಜ್ ಬೆಂಗಳೂರು ಭಾಗವಹಿಸಲಿದ್ದಾರೆ.


ಸಂಜೆ ಭವ್ಯ ಮೆರವಣಿಗೆ, ಚಿಣ್ಣರ ಚಿಲಿಪಿಲಿ, ಹಾಡಿನ ಝೇಂಕಾರ, ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ. ತುಳು ಹಾಸ್ಯಮಯ ನಾಟಕ “ಪುದರ್ ದಿದಾಂಡ್” ಮುಂತಾದ ಕಾರ್ಯಕ್ರಮ ನಡೆಯಲಿದೆ.

Related posts

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
error: Content is protected !!