23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

ಉಜಿರೆ : 10 ನೇ ವರ್ಷದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಜೂ. 21 ರಂದು ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ( ಎಂಡೋಸಲ್ಫಾನ್ ಮಕ್ಕಳ ಪೀಡಿತರಿಗಾಗಿ ) ಕೇಂದ್ರ ವಿಶೇಷ ಚೇತನ ಮಕ್ಕಳೊಂದಿಗೆ ಬಹಳ ವಿಶೇಷವಾಗಿ ಯೋಗ ದಿನಾಚರಣೆ ಆಚರಿಸಲಾಯಿತು.

ಶಾಲೆಯ ಮಕ್ಕಳಿಗೆ ಮಧ್ಯಾಹ್ನ ದ ಊಟದ ವ್ಯವಸ್ಥೆ ಯನ್ನು ಮಹಿಳಾ ಮೋರ್ಚಾದ ವತಿಯಿಂದ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನಕಾರ್ಯದರ್ಶಿ ಗಳಾದ ಪೂರ್ಣಿಮಾ ಜಯಂತ್ ಮುಂಡಾಜೆ ಹಾಗೂ ತುಳಸಿ ಉಮೇಶ್, ಕಾರ್ಯದರ್ಶಿ ಶಶಿಕಲಾ ಸಾಯಿಕೃಪಾ ,ಕೋಶಾಧಿಕಾರಿ ಸಂಗೀತ ಶೆಟ್ಟಿ ಮಡoತ್ಯಾರು ,ಸದಸ್ಯರುಗಳು ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ ಹಾಗೂ ಮಂಡಲ ಮಹಿಳಾ ಮೋರ್ಚಾ ಸದಸ್ಯರು, ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

Suddi Udaya
error: Content is protected !!