38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

ಮಡಂತ್ಯಾರು: ಪಾರೆಂಕಿ ಗ್ರಾಮದ ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ (72ವ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು.

ಇವರು ಪಾರೆಂಕಿ 2ನೇ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ನಾಟಕ ಕಲಾವಿದರಾಗಿ, ಕಬಡ್ಡಿ ಆಟಗಾರರಾಗಿ, ಸಾಮಾಜಿಕ ಸೇವಾ ಕತ೯ರಾಗಿಯೂ ಕಾಯ೯ನಿವ೯ಹಿಸಿದ್ದರು..

ಮೃತರು ಪತ್ನಿ ವಸಂತಿ ಜಿ.ಆಚಾರ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!