April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

ಮಡಂತ್ಯಾರು: ಪಾರೆಂಕಿ ಗ್ರಾಮದ ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ (72ವ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು.

ಇವರು ಪಾರೆಂಕಿ 2ನೇ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ನಾಟಕ ಕಲಾವಿದರಾಗಿ, ಕಬಡ್ಡಿ ಆಟಗಾರರಾಗಿ, ಸಾಮಾಜಿಕ ಸೇವಾ ಕತ೯ರಾಗಿಯೂ ಕಾಯ೯ನಿವ೯ಹಿಸಿದ್ದರು..

ಮೃತರು ಪತ್ನಿ ವಸಂತಿ ಜಿ.ಆಚಾರ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya
error: Content is protected !!