22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

ಮಡಂತ್ಯಾರು: ಪಾರೆಂಕಿ ಗ್ರಾಮದ ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ (72ವ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು.

ಇವರು ಪಾರೆಂಕಿ 2ನೇ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ನಾಟಕ ಕಲಾವಿದರಾಗಿ, ಕಬಡ್ಡಿ ಆಟಗಾರರಾಗಿ, ಸಾಮಾಜಿಕ ಸೇವಾ ಕತ೯ರಾಗಿಯೂ ಕಾಯ೯ನಿವ೯ಹಿಸಿದ್ದರು..

ಮೃತರು ಪತ್ನಿ ವಸಂತಿ ಜಿ.ಆಚಾರ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya
error: Content is protected !!