July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

ವೇಣೂರು: ಇಲ್ಲಿಯ ಪಡ್ಡಂದಡ್ಕ ಬಲ್ಲಿಂಗೇರಿಯ ನಿವಾಸಿ ಹೋಟೆಲ್ ಉದ್ಯಮಿ ಹಂಝ ( 68 ) ಜೂ.21 ರಂದು ತೀರ್ಥಹಳ್ಳಿಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ತೀರ್ಥಹಳ್ಳಿಯಲ್ಲಿ ಹಲವು ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಮೃತರು ಪತ್ನಿ,‌ ಆರು ಮಂದಿ ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya
error: Content is protected !!