ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

ವೇಣೂರು: ಇಲ್ಲಿಯ ಪಡ್ಡಂದಡ್ಕ ಬಲ್ಲಿಂಗೇರಿಯ ನಿವಾಸಿ ಹೋಟೆಲ್ ಉದ್ಯಮಿ ಹಂಝ ( 68 ) ಜೂ.21 ರಂದು ತೀರ್ಥಹಳ್ಳಿಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ತೀರ್ಥಹಳ್ಳಿಯಲ್ಲಿ ಹಲವು ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಮೃತರು ಪತ್ನಿ,‌ ಆರು ಮಂದಿ ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya
error: Content is protected !!