23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

This image has an empty alt attribute; its file name is sulkeri2-1.jpg

ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಮಾನಿ, ಬೆಳ್ತಂಗಡಿ ಮಹಾವೀರ ಬ್ಯಾಟರಿ ಸರ್ವಿಸ್ ನ ಮಾಲಕ ವಸಂತ್ ಕುಮಾರ್, ಶಿರ್ಲಾಲು ಬ್ರಹ್ಮ ಬೈದೆರ್ಕಳ ಗರಡಿಯಾ ಆಡಳಿತ ಮಂಡಳಿಯ ಗೌರವ ಅಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಸದಾಶಿವ ಊರ ಉಪಸ್ಥಿತರಿದ್ದರು.

ಗಣ್ಯ ಅತಿಥಿಗಳನ್ನು ಸಂಸ್ಥೆಯ ಮಾಲಕರಾದ ಯತೀಶ್ ಪೂಜಾರಿ ಸ್ವಾಗತಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಶ್ರೀಮತಿ ಯಶೋಧ ನಾರಾಯಣ ಪೂಜಾರಿ ಮತ್ತು ಶ್ರೀಮತಿ ನಮಿತಾ ರಕ್ಷಿತ್ ಪೂಜಾರಿ ಸಹಕಾರ ನೀಡಿದರು. ಹರೀಶ್ ಕಲ್ಲಾಜೆ ಧನ್ಯವಾದವಿತ್ತರು.

ಸಂಸ್ಥೆಯಲ್ಲಿ ಇನ್ವರ್ಟರ್, ಸೋಲಾರ್, ವಾಟರ್ ಹಿಟರ್, ಸಿಸಿಟಿವಿ, ವಾಹನ ಬ್ಯಾಟರಿ ಲಭ್ಯ ಇದೆ.

Related posts

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya
error: Content is protected !!