September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

This image has an empty alt attribute; its file name is sulkeri2-1.jpg

ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಮಾನಿ, ಬೆಳ್ತಂಗಡಿ ಮಹಾವೀರ ಬ್ಯಾಟರಿ ಸರ್ವಿಸ್ ನ ಮಾಲಕ ವಸಂತ್ ಕುಮಾರ್, ಶಿರ್ಲಾಲು ಬ್ರಹ್ಮ ಬೈದೆರ್ಕಳ ಗರಡಿಯಾ ಆಡಳಿತ ಮಂಡಳಿಯ ಗೌರವ ಅಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಸದಾಶಿವ ಊರ ಉಪಸ್ಥಿತರಿದ್ದರು.

ಗಣ್ಯ ಅತಿಥಿಗಳನ್ನು ಸಂಸ್ಥೆಯ ಮಾಲಕರಾದ ಯತೀಶ್ ಪೂಜಾರಿ ಸ್ವಾಗತಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಶ್ರೀಮತಿ ಯಶೋಧ ನಾರಾಯಣ ಪೂಜಾರಿ ಮತ್ತು ಶ್ರೀಮತಿ ನಮಿತಾ ರಕ್ಷಿತ್ ಪೂಜಾರಿ ಸಹಕಾರ ನೀಡಿದರು. ಹರೀಶ್ ಕಲ್ಲಾಜೆ ಧನ್ಯವಾದವಿತ್ತರು.

ಸಂಸ್ಥೆಯಲ್ಲಿ ಇನ್ವರ್ಟರ್, ಸೋಲಾರ್, ವಾಟರ್ ಹಿಟರ್, ಸಿಸಿಟಿವಿ, ವಾಹನ ಬ್ಯಾಟರಿ ಲಭ್ಯ ಇದೆ.

Related posts

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ನಾಲ್ಕೂರು: ಸಿದ್ದಪ್ಪ ಪೂಜಾರಿ ನಿಧನ

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya
error: Content is protected !!