September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22 ರಂದು ನಡೆಯಿತು.

ಪ್ರಥಮ ಬಹುಮಾನವನ್ನು ಸಂಕೇತ್ ಶೆಟ್ಟಿ -ಮಂಜುನಾಥ್ ಶೆಟ್ಟಿ, ದ್ವಿತೀಯ ಬಹುಮಾನವನ್ನು ಚೈತ್ರೇಶ್ -ಶೈವಿ ಸಿ.ಹೆಚ್., ತೃತೀಯ ಬಹುಮಾನವನ್ನು ದಿವ್ಯ ಪುರಂದರ -ಪುರಂದರ ರಾವ್ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್ , ಸಿಬ್ಬಂದಿ ದಿನೇಶ್ ಹಾಗೂ ಮುಳಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya
error: Content is protected !!