23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya
error: Content is protected !!