26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya
error: Content is protected !!