July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಪುದುವೆಟ್ಟು ಶ್ರೀಧ.ಮಂ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya
error: Content is protected !!