September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!