23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya
error: Content is protected !!