April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

ಬಳಂಜ: ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ (70ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಜೂ.22) ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿ ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಕಸ್ತೂರಿ ಬಿ ಶೆಟ್ಟಿ, ಒರ್ವೆ ಪುತ್ರಿ ಚೈತ್ರಾರಶ್ಮಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya
error: Content is protected !!