25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

ಮಡಂತ್ಯಾರು: ಪಾರೆಂಕಿ ಗ್ರಾಮದ ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ (72ವ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು.

ಇವರು ಪಾರೆಂಕಿ 2ನೇ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ನಾಟಕ ಕಲಾವಿದರಾಗಿ, ಕಬಡ್ಡಿ ಆಟಗಾರರಾಗಿ, ಸಾಮಾಜಿಕ ಸೇವಾ ಕತ೯ರಾಗಿಯೂ ಕಾಯ೯ನಿವ೯ಹಿಸಿದ್ದರು..

ಮೃತರು ಪತ್ನಿ ವಸಂತಿ ಜಿ.ಆಚಾರ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya
error: Content is protected !!