23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

This image has an empty alt attribute; its file name is sulkeri2-1.jpg

ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಮಾನಿ, ಬೆಳ್ತಂಗಡಿ ಮಹಾವೀರ ಬ್ಯಾಟರಿ ಸರ್ವಿಸ್ ನ ಮಾಲಕ ವಸಂತ್ ಕುಮಾರ್, ಶಿರ್ಲಾಲು ಬ್ರಹ್ಮ ಬೈದೆರ್ಕಳ ಗರಡಿಯಾ ಆಡಳಿತ ಮಂಡಳಿಯ ಗೌರವ ಅಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಸದಾಶಿವ ಊರ ಉಪಸ್ಥಿತರಿದ್ದರು.

ಗಣ್ಯ ಅತಿಥಿಗಳನ್ನು ಸಂಸ್ಥೆಯ ಮಾಲಕರಾದ ಯತೀಶ್ ಪೂಜಾರಿ ಸ್ವಾಗತಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಶ್ರೀಮತಿ ಯಶೋಧ ನಾರಾಯಣ ಪೂಜಾರಿ ಮತ್ತು ಶ್ರೀಮತಿ ನಮಿತಾ ರಕ್ಷಿತ್ ಪೂಜಾರಿ ಸಹಕಾರ ನೀಡಿದರು. ಹರೀಶ್ ಕಲ್ಲಾಜೆ ಧನ್ಯವಾದವಿತ್ತರು.

ಸಂಸ್ಥೆಯಲ್ಲಿ ಇನ್ವರ್ಟರ್, ಸೋಲಾರ್, ವಾಟರ್ ಹಿಟರ್, ಸಿಸಿಟಿವಿ, ವಾಹನ ಬ್ಯಾಟರಿ ಲಭ್ಯ ಇದೆ.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!