23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

This image has an empty alt attribute; its file name is sulkeri2-1.jpg

ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಮಾನಿ, ಬೆಳ್ತಂಗಡಿ ಮಹಾವೀರ ಬ್ಯಾಟರಿ ಸರ್ವಿಸ್ ನ ಮಾಲಕ ವಸಂತ್ ಕುಮಾರ್, ಶಿರ್ಲಾಲು ಬ್ರಹ್ಮ ಬೈದೆರ್ಕಳ ಗರಡಿಯಾ ಆಡಳಿತ ಮಂಡಳಿಯ ಗೌರವ ಅಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಸದಾಶಿವ ಊರ ಉಪಸ್ಥಿತರಿದ್ದರು.

ಗಣ್ಯ ಅತಿಥಿಗಳನ್ನು ಸಂಸ್ಥೆಯ ಮಾಲಕರಾದ ಯತೀಶ್ ಪೂಜಾರಿ ಸ್ವಾಗತಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಶ್ರೀಮತಿ ಯಶೋಧ ನಾರಾಯಣ ಪೂಜಾರಿ ಮತ್ತು ಶ್ರೀಮತಿ ನಮಿತಾ ರಕ್ಷಿತ್ ಪೂಜಾರಿ ಸಹಕಾರ ನೀಡಿದರು. ಹರೀಶ್ ಕಲ್ಲಾಜೆ ಧನ್ಯವಾದವಿತ್ತರು.

ಸಂಸ್ಥೆಯಲ್ಲಿ ಇನ್ವರ್ಟರ್, ಸೋಲಾರ್, ವಾಟರ್ ಹಿಟರ್, ಸಿಸಿಟಿವಿ, ವಾಹನ ಬ್ಯಾಟರಿ ಲಭ್ಯ ಇದೆ.

Related posts

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya
error: Content is protected !!