September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

This image has an empty alt attribute; its file name is sulkeri2-1.jpg

ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಮಾನಿ, ಬೆಳ್ತಂಗಡಿ ಮಹಾವೀರ ಬ್ಯಾಟರಿ ಸರ್ವಿಸ್ ನ ಮಾಲಕ ವಸಂತ್ ಕುಮಾರ್, ಶಿರ್ಲಾಲು ಬ್ರಹ್ಮ ಬೈದೆರ್ಕಳ ಗರಡಿಯಾ ಆಡಳಿತ ಮಂಡಳಿಯ ಗೌರವ ಅಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಸದಾಶಿವ ಊರ ಉಪಸ್ಥಿತರಿದ್ದರು.

ಗಣ್ಯ ಅತಿಥಿಗಳನ್ನು ಸಂಸ್ಥೆಯ ಮಾಲಕರಾದ ಯತೀಶ್ ಪೂಜಾರಿ ಸ್ವಾಗತಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಶ್ರೀಮತಿ ಯಶೋಧ ನಾರಾಯಣ ಪೂಜಾರಿ ಮತ್ತು ಶ್ರೀಮತಿ ನಮಿತಾ ರಕ್ಷಿತ್ ಪೂಜಾರಿ ಸಹಕಾರ ನೀಡಿದರು. ಹರೀಶ್ ಕಲ್ಲಾಜೆ ಧನ್ಯವಾದವಿತ್ತರು.

ಸಂಸ್ಥೆಯಲ್ಲಿ ಇನ್ವರ್ಟರ್, ಸೋಲಾರ್, ವಾಟರ್ ಹಿಟರ್, ಸಿಸಿಟಿವಿ, ವಾಹನ ಬ್ಯಾಟರಿ ಲಭ್ಯ ಇದೆ.

Related posts

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya
error: Content is protected !!