23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

This image has an empty alt attribute; its file name is sulkeri2-1.jpg

ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಮಾನಿ, ಬೆಳ್ತಂಗಡಿ ಮಹಾವೀರ ಬ್ಯಾಟರಿ ಸರ್ವಿಸ್ ನ ಮಾಲಕ ವಸಂತ್ ಕುಮಾರ್, ಶಿರ್ಲಾಲು ಬ್ರಹ್ಮ ಬೈದೆರ್ಕಳ ಗರಡಿಯಾ ಆಡಳಿತ ಮಂಡಳಿಯ ಗೌರವ ಅಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಸದಾಶಿವ ಊರ ಉಪಸ್ಥಿತರಿದ್ದರು.

ಗಣ್ಯ ಅತಿಥಿಗಳನ್ನು ಸಂಸ್ಥೆಯ ಮಾಲಕರಾದ ಯತೀಶ್ ಪೂಜಾರಿ ಸ್ವಾಗತಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಶ್ರೀಮತಿ ಯಶೋಧ ನಾರಾಯಣ ಪೂಜಾರಿ ಮತ್ತು ಶ್ರೀಮತಿ ನಮಿತಾ ರಕ್ಷಿತ್ ಪೂಜಾರಿ ಸಹಕಾರ ನೀಡಿದರು. ಹರೀಶ್ ಕಲ್ಲಾಜೆ ಧನ್ಯವಾದವಿತ್ತರು.

ಸಂಸ್ಥೆಯಲ್ಲಿ ಇನ್ವರ್ಟರ್, ಸೋಲಾರ್, ವಾಟರ್ ಹಿಟರ್, ಸಿಸಿಟಿವಿ, ವಾಹನ ಬ್ಯಾಟರಿ ಲಭ್ಯ ಇದೆ.

Related posts

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!