25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

ಕೊಕ್ಕಡ: ಕುಡಾಲ – ಉಪ್ಪಾರು – ಪುದ್ಯಂಗ- ಪುಂಚೆತ್ತಿಮಾರು ಭಾಗದಲ್ಲಿ ಜೂನ್ 22 ರಂದು ರಾತ್ರಿ ಆನೆ ಸಂಚರಿಸಿದ್ದು ಈ ಭಾಗದ ತೋಟಗಳಲ್ಲಿ ಆನೆ ಸಂಚರಿಸಿದ ಕುರುಹುಗಳು ಪತ್ತೆಯಾಗಿದೆ.

ಯಾವುದೇ ರೀತಿ ಕೃಷಿ ನಾಶವಾಗಿಲ್ಲ. ಆನೆಯು ತಿಪ್ಪಮಜಲು ಕಡೆಗೆ ಸಾಗಿರುವ ಹೆಜ್ಜೆ ಗುರುತು ಕಂಡುಬಂದಿದೆ.

Related posts

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!