April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

ಬಳಂಜದಲ್ಲಿ ನಾಲ್ಕೂರು ಗ್ರಾಮದ ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಡ್ಯಾನ್ಸ್ ಹಾಗೂ ಇತರ ಚಟುವಟಿಕೆಗಳಿಗೆ ಬೇಕಾದ ಧ್ವನಿವರ್ಧಕವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಮಹಿಳಾ ಜೆಸಿ ವಿಭಾಗದಿಂದ ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೆಸಿಐ ಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಮಹಿಳಾ ವಿಭಾಗದ ಶ್ರುತಿ ರಂಜಿತ್, ಅಂಗನವಾಡಿ ಟೀಚರ್ ಗೀತಾ, ಸಹಾಯಕಿ ನಳಿನಿ, ಆಯಾನ್ಸ್ ಸುಧಾಮ ಹಾಗೂ ಮಕ್ಕಳು ಉಪಸ್ಥಿತರಿದ್ದರು.ಸುಮಾರು ಹದಿನೈದಕ್ಕೂ ಹೆಚ್ಚಿನ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಇದ್ದಾರೆ.

Related posts

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya
error: Content is protected !!