23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

ಬಳಂಜದಲ್ಲಿ ನಾಲ್ಕೂರು ಗ್ರಾಮದ ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಡ್ಯಾನ್ಸ್ ಹಾಗೂ ಇತರ ಚಟುವಟಿಕೆಗಳಿಗೆ ಬೇಕಾದ ಧ್ವನಿವರ್ಧಕವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಮಹಿಳಾ ಜೆಸಿ ವಿಭಾಗದಿಂದ ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೆಸಿಐ ಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಮಹಿಳಾ ವಿಭಾಗದ ಶ್ರುತಿ ರಂಜಿತ್, ಅಂಗನವಾಡಿ ಟೀಚರ್ ಗೀತಾ, ಸಹಾಯಕಿ ನಳಿನಿ, ಆಯಾನ್ಸ್ ಸುಧಾಮ ಹಾಗೂ ಮಕ್ಕಳು ಉಪಸ್ಥಿತರಿದ್ದರು.ಸುಮಾರು ಹದಿನೈದಕ್ಕೂ ಹೆಚ್ಚಿನ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಇದ್ದಾರೆ.

Related posts

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya
error: Content is protected !!