September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

ಬಳಂಜದಲ್ಲಿ ನಾಲ್ಕೂರು ಗ್ರಾಮದ ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಡ್ಯಾನ್ಸ್ ಹಾಗೂ ಇತರ ಚಟುವಟಿಕೆಗಳಿಗೆ ಬೇಕಾದ ಧ್ವನಿವರ್ಧಕವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಮಹಿಳಾ ಜೆಸಿ ವಿಭಾಗದಿಂದ ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೆಸಿಐ ಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಮಹಿಳಾ ವಿಭಾಗದ ಶ್ರುತಿ ರಂಜಿತ್, ಅಂಗನವಾಡಿ ಟೀಚರ್ ಗೀತಾ, ಸಹಾಯಕಿ ನಳಿನಿ, ಆಯಾನ್ಸ್ ಸುಧಾಮ ಹಾಗೂ ಮಕ್ಕಳು ಉಪಸ್ಥಿತರಿದ್ದರು.ಸುಮಾರು ಹದಿನೈದಕ್ಕೂ ಹೆಚ್ಚಿನ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಇದ್ದಾರೆ.

Related posts

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!