25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ವಾಹನಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರುಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ಇದ್ದ ಚರಂಡಿಯನ್ನೂ ಮುಚ್ಚಿರುವುದರಿಂದ ರಸ್ತೆಯಲ್ಲೇ ನೀರು ನಿಂತು ಕೆಸರಿನಿಂದಾಗಿ ವಾಹನ ಸಂಚಾರಕ್ಕೆತೊಡಕ್ಕಾಗಿದೆ. ಇದರಿಂದ ಆಕ್ರೋಶಗೊಂಡು ಉಜಿರೆ ಅನುಗ್ರಹಶಾಲೆಯ ಬಳಿ ಕೆಸರಿನಲ್ಲಿಯೇ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆದಿದೆ.

ಉಜಿರೆಯ ಪ್ರವೀಣ್ ಮತ್ತೀತರರು ಮಧ್ಯಾಹ್ನ ನಡು ರಸ್ತೆಯಲ್ಲಿ ಕುಳಿತುಕೊಂಡು ಪ್ರತಿಭಟನೆ ನಡೆಸಿದರು.ತಕ್ಷಣ ವಾಹನ ಸವಾರರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya
error: Content is protected !!