July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ವಾಹನಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರುಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ಇದ್ದ ಚರಂಡಿಯನ್ನೂ ಮುಚ್ಚಿರುವುದರಿಂದ ರಸ್ತೆಯಲ್ಲೇ ನೀರು ನಿಂತು ಕೆಸರಿನಿಂದಾಗಿ ವಾಹನ ಸಂಚಾರಕ್ಕೆತೊಡಕ್ಕಾಗಿದೆ. ಇದರಿಂದ ಆಕ್ರೋಶಗೊಂಡು ಉಜಿರೆ ಅನುಗ್ರಹಶಾಲೆಯ ಬಳಿ ಕೆಸರಿನಲ್ಲಿಯೇ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆದಿದೆ.

ಉಜಿರೆಯ ಪ್ರವೀಣ್ ಮತ್ತೀತರರು ಮಧ್ಯಾಹ್ನ ನಡು ರಸ್ತೆಯಲ್ಲಿ ಕುಳಿತುಕೊಂಡು ಪ್ರತಿಭಟನೆ ನಡೆಸಿದರು.ತಕ್ಷಣ ವಾಹನ ಸವಾರರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya
error: Content is protected !!