25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

ಕೊಕ್ಕಡ: ಕುಡಾಲ – ಉಪ್ಪಾರು – ಪುದ್ಯಂಗ- ಪುಂಚೆತ್ತಿಮಾರು ಭಾಗದಲ್ಲಿ ಜೂನ್ 22 ರಂದು ರಾತ್ರಿ ಆನೆ ಸಂಚರಿಸಿದ್ದು ಈ ಭಾಗದ ತೋಟಗಳಲ್ಲಿ ಆನೆ ಸಂಚರಿಸಿದ ಕುರುಹುಗಳು ಪತ್ತೆಯಾಗಿದೆ.

ಯಾವುದೇ ರೀತಿ ಕೃಷಿ ನಾಶವಾಗಿಲ್ಲ. ಆನೆಯು ತಿಪ್ಪಮಜಲು ಕಡೆಗೆ ಸಾಗಿರುವ ಹೆಜ್ಜೆ ಗುರುತು ಕಂಡುಬಂದಿದೆ.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya
error: Content is protected !!