July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ:ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಭಾನುವಾರ ನಡೆದಿದೆ.

ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣಗೌಡ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಕ್ಷಾದಲ್ಲಿ ಮಡಂತ್ಯಾರು ಕಡೆಯ ಮೂವರು ಪ್ರಯಾಣಿಕರಿದ್ದು ಅವರಿಗೂ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!