July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು(ಜೂನ್23) ಭೇಟಿ ನೀಡಿದರು.

ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್., ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ ಜೊತೆಗಿದ್ದರು.

ಭಾನುವಾರ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದ ಯಡಿಯೂರಪ್ಪ ಸೋಮವಾರ ಬೆಳಗ್ಗೆ ದೇವರ ದರ್ಶನ ಮಾಡಿ ಮುಂದೆ ಪ್ರಯಾಣ ಬೆಳೆಸುವರು ಎಂದು ತಿಳಿದುಬಂದಿದೆ.

Related posts

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
error: Content is protected !!