ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು(ಜೂನ್23) ಭೇಟಿ ನೀಡಿದರು.

ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್., ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ ಜೊತೆಗಿದ್ದರು.

ಭಾನುವಾರ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದ ಯಡಿಯೂರಪ್ಪ ಸೋಮವಾರ ಬೆಳಗ್ಗೆ ದೇವರ ದರ್ಶನ ಮಾಡಿ ಮುಂದೆ ಪ್ರಯಾಣ ಬೆಳೆಸುವರು ಎಂದು ತಿಳಿದುಬಂದಿದೆ.

Related posts

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ ರಾಜ್ಯಕ್ಕೆ ಪ್ರಥಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Suddi Udaya
error: Content is protected !!